ಬಳ್ಳಾರಿನಗರದ ಕಮ್ಮ ಭವನದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿ. ಶ್ರೀ ಎನ್ ಟಿ ರಾಮರಾವ್ ಅವರ ಪ್ರತಿಮೆಯನ್ನು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಶ್ರೀ ನಾರಾ ಚಂದ್ರಬಾಬು ನಾಯ್ಡು ಅವರು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಶ್ರೀ ನಾರಾ ಭರತ್ ರೆಡ್ಡಿ , ಆಂಧ್ರಪ್ರದೇಶದ ಮಾಜಿ ಸಚಿವರಾದ ಪಲ್ಲೆ ರಘುನಾಥ
B Nagendra
662 posts
Ex Minister of Youth Empowerment, Sports and ST Welfare |
MLA - Ballari Rural |
RTs are not an endorsement
Ballari, India
Joined July 2021
- ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿರುವುದರಿಂದ ನಾನು ನಿಷ್ಪಕ್ಷಪಾತವಾಗಿ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರ ತರಬಾರದೆಂದು ಮತ್ತು ಸರ್ಕಾರದ ಘನತೆಗಾಗಿ ನಾನು ಸ್ವಾಯಿಚೆಯಿಂದ ರಾಜೀನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಇಂದು ಸಂಜೆ 7:30ಕ್ಕೆ ಸಲ್ಲಿಸಲಾಯಿತು. #BNagendra #resignation
- ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ಶ್ರೀ ಈ ತುಕಾರಾಮ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. #Ballari #Loksabha2024 #Congress #BNagendra
- ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಮಟ್ಟದ ಎಸ್.ಟಿ & ಎಸ್.ಸಿ ವಿದ್ಯಾರ್ಥಿನಿಲಯಗಳಲ್ಲಿ ವಾಸವಿರುವ ವಿದ್ಯಾರ್ಥಿಗಳ ಅರೋಗ್ಯದ ಹಿತದೃಷ್ಟಿಯಿಂದ ಸುಮಾರು ಎರಡು ಲಕ್ಷದ ಐವತ್ತು ಸಾವಿರ (2,50,000) ಮಕ್ಕಳ ಊಟಕ್ಕೆ ಸೋನಾಮಸೂರಿ ಅಕ್ಕಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಲಾಯಿತು. (1/2)
- ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ರಾಜ್ಯದಲ್ಲಿರುವ ದುರ್ಬಲ ಬುಡಕಟ್ಟು ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯದ ಮೈಸೂರು, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಬುಡಕಟ್ಟು ಜನರೊಂದಿಗೆ ರಾಜಭವನದಲ್ಲಿ ಸಂವಾದ ಕಾರ್ಯಕ್ರಮವನ್ನು ನಡೆಸಿದರು. ಅವರು ಜನರ ಯೋಗಕ್ಷೇಮದ ಬಗ್ಗೆ ಚರ್ಚಿಸಿ ಅವರ ಸಮಸ್ಯೆಗಳನ್ನು
- "ಒಂದು ಜಿಲ್ಲೆ ಒಂದು ಕ್ರೀಡೆ" ಯೋಜನೆ" ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ "ಒಂದು ಜಿಲ್ಲೆ ಒಂದು ಕ್ರೀಡೆ" ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದ್ದು, ಶೀಘ್ರ
- ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು. ತಮ್ಮ ಅದ್ಭುತ ನಟನೆ ಹಾಗೂ ಸಮಾಜ ಸೇವೆಯಿಂದ ಎಲ್ಲರ ಮನ ಗೆದ್ದಿದ್ದ ಅಪ್ಪು ಕನ್ನಡಿಗರ ಹೃದಯದಲ್ಲಿ ಸದಾ ಅಮರರಾಗಿದ್ದಾರೆ. #DrPuneethRajkumar #PuneethRajkumarLivesOn VC - @WestBlockBlues
00:00 - ಕೊಠಡಿ ಸಂಖ್ಯೆ 419, 4 ನೇ ಮಹಡಿ ವಿಕಾಸಸೌಧದ ಸಭಾಂಗಣದಲ್ಲಿ ನಡೆದ ರಾಜ್ಯ ಎನ್. ಎಸ್. ಎಸ್ ಕೋಶ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಡಾ. ರಾಜ್ ಕುಮಾರ್ ಅಕಾಡೆಮಿಯ ನಡುವೆ LEARNING APP ಮತ್ತು ಉಚಿತ ತರಬೇತಿಯನ್ನು ವಿಶ್ವವಿದ್ಯಾಲಯ ಮತ್ತು ನಿರ್ದೇಶನಾಲಯಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಒಡಂಬಡಿಕೆ (MOU) ಮಾಡಿಕೊಳ್ಳಲಾಯಿತು.
- ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ರಾಜ್ಯದ ಇತಿಹಾಸದಲ್ಲೇ ವಿಶಿಷ್ಟವಾಗಿದೆ. ರಾಜ್ಯದ ಅಭಿವೃದ್ಧಿಗೆ ಅಗತ್ಯವಾದ ರೀತಿಯಲ್ಲಿ ಬಜೆಟ್ ಅನ್ನು ರೂಪಿಸಲಾಗಿದೆ. ಕೃಷಿ, ನೀರಾವರಿ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಆರೋಗ್ಯ ಹಾಗು ಪ್ರಾದೇಶಿಕವಾಗಿ ಮತ್ತು ಇಲಾಖಾವಾರು
- ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರ ಪುತ್ರ ಕರಣ್ ಲಾಡ್ ರಚಿಸಿರುವ (A Glitch in the simulation) ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ, ಬಳ್ಳಾರಿ ಉಸ್ತುವಾರಿ ಸಚಿವರಾದ ಶ್ರೀ ಬಿ. ನಾಗೇಂದ್ರ ರವರು ಭಾಗವಹಿಸಿ ಶುಭಕೋರಿದರ #SantoshLad #BNagendra
- ಇಂದು ಮಾನ್ಯ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಮಾನ್ಯ ಶ್ರೀ ಬಿ ನಾಗೇಂದ್ರ ಅವರು ಕೌಲ್ ಬಜಾರ್ನ ಸೇಂಟ್ ಅಂತೋನಿ ಕ್ಯಾಥೆಡ್ರಲ್ನಲ್ಲಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾನವ ಸುಸ್ಥಿರತೆಗಾಗಿ ಅರಣ್ಯ ಸಂರಕ್ಷಣೆ ಮತ್ತು ಪರಿಸರ ಸಂರಕ್ಷಣೆಯ ಮಹತ್ವದ
- ವಿಧಾನಪರಿಷತ್ ಸದಸ್ಯರಾದ ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ಅವರನ್ನು ಇಂದು ಅವರ ಕಛೇರಿಯಲ್ಲಿ ಭೇಟಿ ಮಾಡಿ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲಾಯಿತು. #jagadishshettar #BNagendra #Karnataka



























