Pinned
ಕರ್ನಾಟಕ ರಾಜ್ಯ ರಾಜಕೀಯದ ಇತಿಹಾಸದಲ್ಲಿ ಕನ್ನಡಿಗರ ಗಟ್ಟಿಧ್ವನಿಯಾಗಿ, ಕಳೆದ 25 ವರ್ಷಗಳಿಂದ ಈ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಕಟಿಬದ್ಧವಾಗಿ ಜೆಡಿಎಸ್ ಪಕ್ಷ ಹೋರಾಟ ಮಾಡುತ್ತಾ ಬಂದಿದೆ. ಮಾಜಿ ಪ್ರಧಾನಿಗಳು ಹಾಗೂ ಪಕ್ಷದ ಸ್ಥಾಪಕರಾದ ಪೂಜ್ಯ ಶ್ರೀ ಹೆಚ್.ಡಿ. ದೇವೇಗೌಡರವರ ಅವಿರತ ಪರಿಶ್ರಮ ಮತ್ತು ದಣಿವರಿಯದ ನಾಯಕತ್ವದಿಂದ, ಪ್ರಾದೇಶಿಕ
00:00













