user avatar
Nikhil Kumar
@Nikhil_Kumar_k
Indian | ಕನ್ನಡಿಗ | State Youth President, Janata Dal (Secular)
Bengaluru, Karnataka
Born January 22
Joined December 2015
Posts
  • user avatar
    ಹೆಮ್ಮೆಯ ಕನ್ನಡಿಗ, ಬಹುಭಾಷಾ ನಟ, ಅಭಿನಯ ಚಕ್ರವರ್ತಿ @KicchaSudeep ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. #Happybirthdaysudeepsir
  • user avatar
    ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. Love you my son 😘
  • user avatar
    Andhra is cooking up investments, while Karnataka’s ministers are busy cooking excuses. Andhra is attracting Google; Karnataka’s ministers are threatening people who use it. No roads, no funds, no jobs, but just reels, real estate, and rhetoric! It Looks like Andhra’s spice
    They say Andhra food is spicy. Seems some of our investments are too. Some neighbours are already feeling the burn! 🌶️🔥 #AndhraRising #YoungestStateHighestInvestment
  • user avatar
    Congratulations Karnataka! You just funded appeasement politics with your taxes. CM Sri. @siddaramaiah's budget gifts Karnataka a ₹1 Lakh Crore debt. That’s over ₹14,700 loan per Kannadiga. While only 'Brothers' get the appeasement package. Dalits, OBCs left in the cold while
  • user avatar
    ಹೆಮ್ಮೆಯ ಕನ್ನಡಿಗ, ಬಹುಭಾಷಾ ನಟ, ಅಭಿನಯ ಚಕ್ರವರ್ತಿ @KicchaSudeep ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. 'ವಿಕ್ರಾಂತ್ ರೋಣ' ಸಾಹಸಗಳನ್ನು ನೋಡಲು ಕಾತುರದಿಂದ ಕಾಯುತ್ತಿದ್ದೇನೆ. 'ಫ್ಯಾಂಟಮ್' ಚಿತ್ರವು ಅಭೂತಪೂರ್ವ ಯಶಸ್ಸುಗಳಿಸಲಿ ಎಂದು ಇದೇ ಸಂದರ್ಭದಲ್ಲಿ ಶುಭಹಾರೈಸುತ್ತೇನೆ.
  • user avatar
  • user avatar
    ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ @myogiadityanath ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ - ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು.ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.1/2
  • user avatar
    ನಂಬಲು ಅಸಾಧ್ಯ ನನ್ನ ನೆಚ್ಚಿನ ನಟ ಪುನೀತ್ ರಾಜ್‍ಕುಮಾರ್ ಸರ್ ಇನ್ನಿಲ್ಲ. ದೇವರೆ ಈ ಸುದ್ದಿ ಸುಳ್ಳಾಗಬಾರದಿತ್ತ ? ಭಗವಂತ ಅವರ ಆತ್ಮಕ್ಕೆ ಚಿರ ಶಾಂತಿ ನೀಡಲಿ, ಅವರ ಅಭಿಮಾನಿಗಳಿಗೆ ಹಾಗೂ ಬಂಧು ಮಿತ್ರರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
  • user avatar
    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ಕನ್ನಡ ಚಿತ್ರರಂಗಕ್ಕೆ ನಿಮ್ಮ ಕೊಡುಗೆ ಅಪಾರ. ನಿಮ್ಮಿಂದ ನಮ್ಮ ಚಿತ್ರರಂಗ ಮತ್ತಷ್ಟು ಬೆಳೆಯಲಿ ಎಂದು ಆಶಿಸುತ್ತೇನೆ.
  • user avatar
    ಆಂಧ್ರ ಪ್ರದೇಶದ ಮುಖಮಂತ್ರಿಗಳಾಗಿರುವ ಶ್ರೀ ವೈ.ಎಸ್. ಜಗನ್ ಮೋಹನ್ ರೆಡ್ಡಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ. @ysjagan
  • user avatar
    ಕನ್ನಡ ಚಿತ್ರರಂಗದ ಖ್ಯಾತ ನಟರು ಹಾಗೂ ಆತ್ಮೀಯರು ಆದ ಕಿಚ್ಚ ಸುದೀಪ್ ಸರ್ ಅವರ ತಾಯಿ ಶ್ರೀಮತಿ ಸರೋಜಮ್ಮ ಅವರು ನಿಧನದ ಸುದ್ದಿ ತಿಳಿದು ಬೇಸರವಾಯಿತು. ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.. ಓಂಶಾಂತಿ...
  • user avatar
    ದೇಶ ಕಂಡ ಧೀಮಂತ ನಾಯಕ, ದಣಿವರಿಯದ ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ ಪ್ರಧಾನಮಂತ್ರಿ, ನನ್ನ ಪ್ರೀತಿಯ ತಾತ ಎಚ್.ಡಿ.ದೇವೇಗೌಡ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ..
  • user avatar
    ನಮ್ಮ ಪ್ರೀತಿಯ ಅಪ್ಪು ಸರ್ , ಕನ್ನಡಿಗರ ಕಣ್ಮಣಿ ಶ್ರೀ ಪುನೀತ್ ರಾಜಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು. ನಟನೆಯ ಜತೆಗೆ, ಸೇವೆ, ಮಾನವೀಯತೆ, ಸಹೃದಯತೆ ಮೂಲಕ ಆರೂವರೆ ಕೋಟಿ ಕನ್ನಡಿಗರ ಹೃದಯ ಸಾಮ್ರಾಟರಾಗಿರುವ ಅಪ್ಪು ಸರ್ ಅವರು ನಮಗೆಲ್ಲರಿಗೂ ಸದಾ ಸ್ಫೂರ್ತಿ. ಅವರ ಆದರ್ಶದ ಹಾದಿಯಲ್ಲಿ ನಾವೆಲ್ಲರೂ ನಡೆಯೋಣ.
  • user avatar
    ಕೆಟ್ಟವರಿಗೋ ಒಳ್ಳೇದು ಬಯಸೋಣ....! ಎಂದು ಹೇಳಿ ಸಮಾಜದಲ್ಲಿ ಉತ್ತಮ ಕಾರ್ಯ ಚಟುವಟಿಕೆ ಮಾಡಿಕೊಂಡು ಬಂದಂತಹ ಅಣ್ಣಾವ್ರ ಮಗ ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ರವರ ಮೂರನೇ ನೇ ವರ್ಷದ ಪುಣ್ಯಸ್ಮರಣೆ ಗೌರವಪೂರ್ವಕ ನಮನಗಳು ಮತ್ತೆ ಕನ್ನಡ ಮಣ್ಣಿನಲ್ಲಿ ಹುಟ್ಟಿ ಬನ್ನಿ ಅಪ್ಪು ಸರ್..ಅಭಿಮಾನಿಗಳ ಮನದಲ್ಲಿ ಅಪ್ಪು ಸದಾ ಅಮರ.